ಬೆಂಗಳೂರು: ಮಾಧ್ಯಮಗಳ ಮುಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನೀಡಿದ ಹೇಳಿಕೆಯೊಂದು ನಿರ್ದೇಶಕ ಪ್ರೇಮ್ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.ಇದು ಈಗ ಪ್ರೇಮ್ ಪತ್ನಿ, ನಿರ್ಮಾಪಕಿ ರಕ್ಷಿತಾ ಮೇಲೂ ಪರಿಣಾಮ ಬೀರಿದೆ. ರಕ್ಷಿತಾಗೆ ಒಂದೆಡೆ ಪತಿ ಪ್ರೇಮ್ ಇನ್ನೊಂದೆಡೆ ಖಾಸಾ ದೋಸ್ತ್ ದರ್ಶನ್. ಇಬ್ಬರ ನಡುವೆ ಯಾರನ್ನು ಬೆಂಬಲಿಸುವುದು ಎಂಬ ಸಂದಿಗ್ಧತೆ ಎದುರಾಗಿದೆ.ಪ್ರೇಮ್ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಕೆಲವರು ರಕ್ಷಿತಾರನ್ನೂ ಟ್ಯಾಗ್ ಮಾಡಿದ್ದರು. ಇದಕ್ಕೆ