ಬೆಂಗಳೂರು: ಏನೇ ಟೀಕೆ ಟಿಪ್ಪಣಿಗಳಿದ್ದರೂ ಚುನಾವಣೆ ಮುಗಿಯುವವರೆಗೆ ಮಾತ್ರ ಎನ್ನುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಚುನಾವಣೆ ಬಳಿಕವೂ ಸರ್ಕಾರಕ್ಕೆ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.