ಬೆಂಗಳೂರು: ಲಾಕ್ ಡೌನ್ ವೇಳೆ ಅತೀ ಹೆಚ್ಚು ಸಂಕಷ್ಟಕ್ಕೀಡಾದವರು ರೈತರು. ರೈತರಿಗೆ ಬೆಳೆದ ಬೆಳೆಗಳನ್ನು ಮಾರಲು ಮಾರುಕಟ್ಟೆ ಸಿಗದೇ ಪರದಾಡುತ್ತಿದ್ದಾರೆ. ಇದೀಗ ಈ ರೈತರಿಗೆ ನೆರವಾಗಲು ಡಿ ಬಾಸ್ ದರ್ಶನ್ ತೀರ್ಮಾನಿಸಿದ್ದಾರೆ.