ಬೆಂಗಳೂರು: ರಾಬರ್ಟ್ ಸಿನಿಮಾ ಯಶಸ್ವಿಯಾದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ.