ಹುಬ್ಬಳ್ಳಿ: ರಾಬರ್ಟ್ ಪ್ರಿ ರಿಲೀಸ್ ಈವೆಂಟ್ ನಲ್ಲಿ ಮಾತನಾಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಖಡಕ್ ಎಚ್ಚರಿಕೆಯೊಂದನ್ನು ಕೊಟ್ಟಿದ್ದಾರೆ.