ಬೆಂಗಳೂರು: ಕೊರೋನಾ ಸಂಕಷ್ಟ ಕಾಲ ಪ್ರಾಣಿಗಳ ಮೇಲೂ ತಗುಲಿದೆ. ಬೆಂಗಳೂರಿನಂತಹ ನಗರ ಪ್ರದೇಶಗಳಲ್ಲಿ ಲಾಕ್ ಡೌನ್ ನಿಂದಾಗಿ ಬೀದಿ ನಾಯಿಗಳಿಗೂ ಆಹಾರವಿಲ್ಲದಂತಾಗಿದೆ. ಹೀಗಾಗಿ ಸೆಲೆಬ್ರಿಟಿಗಳು ಪ್ರಾಣಿಗಳ ಮೇಲೆ ದಯೆ ತೋರಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಬರೆಯುತ್ತಲೇ ಇರುತ್ತಾರೆ.ಈ ನಡುವೆ ಯುವ ನಟ ಧನ್ವೀರ್ ಗೌಡ ವನ್ಯ ಜೀವಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಶಿವಮೊಗ್ಗ ಮೃಗಾಲಯದಲ್ಲಿನ ಎರಡು ಚಿರತೆಗಳನ್ನು ದತ್ತು ಪಡೆದಿರುವ ಧನ್ವೀರ್ ಅವುಗಳ ಪೋಷಣೆ ಜವಾಬ್ಧಾರಿ ಹೊತ್ತುಕೊಂಡಿದ್ದಾರೆ.ಕಳೆದ ವರ್ಷವೂ ಧನ್ವೀರ್