ಬೆಂಗಳೂರು: ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಿದ ವಿಚಾರದಲ್ಲಿ ಸ್ವತಃ ನಿರ್ದೇಶಕ, ನಿರ್ಮಾಪಕ, ನಾಯಕ ನಟನೇ ಕ್ಷಮೆ ಯಾಚಿಸಿ ಚಿತ್ರದ ದೃಶ್ಯಕ್ಕೆ ಕತ್ತರಿ ಹಾಕಲು ಒಪ್ಪಿಕೊಂಡಿದ್ದಾರೆ. ಆದರೆ ಇದೀಗ ಧ್ರುವ ಸರ್ಜಾ ಅಭಿಮಾನಿಗಳು ಪ್ರತಿಭಟನೆ ಶುರು ಮಾಡಿದ್ದಾರೆ.