ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಆಂಜನೇಯ ಸ್ವಾಮಿ ಭಕ್ತ ಎನ್ನುವುದು ಎಲ್ಲರಿಗೂ ಗೊತ್ತು. ಇಂತಿಪ್ಪ ಧ್ರುವ ಸರ್ಜಾ ಇಂದು ರಾಮನವಮಿ ದಿನ ಫ್ಯಾನ್ಸ್ ಗೆ ಭರ್ಜರಿ ಸುದ್ದಿ ಕೊಡಲು ಸಜ್ಜಾಗಿದ್ದಾರೆ.