ಬೆಂಗಳೂರು : ಕೊಡಗಿನಲ್ಲಿ ಉಂಟಾದ ಪ್ರವಾಹಕ್ಕೆ ಇಡೀ ಕೊಡಗೇ ನಿರ್ಣಾಮವಾಗಿದೆ. ಇದೀಗ ಸ್ಯಾಂಡಲ್ ವುಡ್ ನಟ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಕೊಡಗು ಮರು ನಿರ್ಮಾಣ ಮಾಡಲು ನಿರ್ಧರಿಸಿದ್ದು ಅದಕ್ಕಾಗಿ ಏನು ಮಾಡಬೇಕು ಎಂಬುವುದರ ಕುರಿತು ವಿವರಣೆ ನೀಡಿದ್ದಾರೆ.