ಬೆಂಗಳೂರು: ಬಡವ ರಾಸ್ಕಲ್ ಈವೆಂಟ್ ನಲ್ಲಿ ನಟ ಶಿವರಾಜ್ ಕುಮಾರ್ ಕನ್ನಡ ಬಾವುಟ ಸುಟ್ಟ ಪ್ರಕರಣದ ಬಗ್ಗೆ ಮಾತನಾಡುವಾಗ ಭಾವುಕರಾಗಿ ಕನ್ನಡಕ್ಕಾಗಿ ಸಾಯೋದಕ್ಕೂ ಸಿದ್ಧ ಎಂದಿದ್ದರು. ಈ ಮಾತು ಸ್ಯಾಂಡಲ್ ವುಡ್ ನಟರನ್ನು ಭಾವುಕರಾಗಿಸಿದೆ.