ಬೆಂಗಳೂರು: ಬಡವ ರಾಸ್ಕಲ್ ಈವೆಂಟ್ ನಲ್ಲಿ ನಟ ಶಿವರಾಜ್ ಕುಮಾರ್ ಕನ್ನಡ ಬಾವುಟ ಸುಟ್ಟ ಪ್ರಕರಣದ ಬಗ್ಗೆ ಮಾತನಾಡುವಾಗ ಭಾವುಕರಾಗಿ ಕನ್ನಡಕ್ಕಾಗಿ ಸಾಯೋದಕ್ಕೂ ಸಿದ್ಧ ಎಂದಿದ್ದರು. ಈ ಮಾತು ಸ್ಯಾಂಡಲ್ ವುಡ್ ನಟರನ್ನು ಭಾವುಕರಾಗಿಸಿದೆ.ವೇದಿಕೆಯಲ್ಲಿ ಧ್ವಜಕ್ಕೆ ಹಾನಿಯಾದ ಬಗ್ಗೆ ಮಾತನಾಡುವ 60 ವರ್ಷ ಸಾಕಿದ್ದೀರಿ ನನ್ನ. ಇನ್ನು ಮುಂದೆ ಭಾಷೆಗೋಸ್ಕರ ಹೋರಾಡಿ ಸಾಯಬೇಕು ಎಂದರೆ ನನ್ನ ಜೀವ ಹೋದರೂ ಪರವಾಗಿಲ್ಲ ಎಂದು ವೇದಿಕೆ ಮೇಲೆ ಭಾವುಕರಾಗಿ ಶಿವಣ್ಣ ಮಾತನಾಡಿದ್ದರು.ಅವರು ಈ