ಬೆಂಗಳೂರು: ಧಾರವಾಡದಿಂದ ಓಟದ ಮೂಲಕ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್ ಕುಮಾರ್ ಸಮಾಧಿಗೆ ಭೇಟಿ ನೀಡಲು ಬರುತ್ತಿದ್ದ ಮಹಿಳೆ ದ್ರಾಕ್ಷಾಯಿಣಿ ಕೊನೆಗೂ ಸಮಾಧಿ ತಲುಪಿದ್ದಾರೆ.