ಬೆಂಗಳೂರು: ಧಾರವಾಡದಿಂದ ಓಟದ ಮೂಲಕ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್ ಕುಮಾರ್ ಸಮಾಧಿಗೆ ಭೇಟಿ ನೀಡಲು ಬರುತ್ತಿದ್ದ ಮಹಿಳೆ ದ್ರಾಕ್ಷಾಯಿಣಿ ಕೊನೆಗೂ ಸಮಾಧಿ ತಲುಪಿದ್ದಾರೆ.ಕಳೆದ 14 ದಿನಗಳಿಂದ ಓಟದ ಮೂಲಕವೇ ತನ್ನ ಮಕ್ಕಳ ಜೊತೆಗೆ ಸಮಾಧಿ ಬಳಿ ಬರುತ್ತಿದ್ದ ದ್ರಾಕ್ಷಾಯಿಣಿ ಇಂದು ಕೊನೆಗೂ ಬಂದು ತಲುಪಿದ್ದಾರೆ.ಇನ್ನು, ಸಮಾಧಿ ಬಳಿ ಬಂದ ದ್ರಾಕ್ಷಾಯಣಿಯನ್ನು ಸ್ವತಃ ಯುವರಾಜ್ ಕುಮಾರ್ ಸ್ವಾಗತಿಸಿದ್ದಾರೆ. ಈ ವೇಳೆ ಅಪ್ಪು ಅಭಿಮಾನಿಗಳು ಆಕೆಯ ಸಾಧನೆಗೆ ಸನ್ಮಾನಿಸಿದ್ದಾರೆ. ಕೇವಲ ಓಟ