ಬೆಂಗಳೂರು: ನವರಸನಾಯಕ ಜಗ್ಗೇಶ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಅಭಿಮಾನಿಗಳ ಸಮಸ್ಯೆಗೆ ಸ್ಪಂದಿಸುತ್ತಿರುತ್ತಾರೆ. ಆದರೆ ಅಭಿಮಾನಿಯೊಬ್ಬ ಅವರ ಬಳಿಕ ನಮಗೆ ಮಕ್ಕಳಾಗಿಲ್ಲ, ಹಾಸ್ಪಿಟಲ್, ದೇವರ ಗುಡಿ ಸುತ್ತಿದರೂ ಪ್ರಯೋಜನವಾಗಿಲ್ಲ. ಏನಾದರೂ ಸಲಹೆ ಕೊಡಿ ಎಂದು ಕೇಳಿದ್ದಾನೆ. ಅಭಿಮಾನಿಗಳ ಯಾವ ಮನವಿಯನ್ನೂ ಜಗ್ಗೇಶ್ ಹಗುರವಾಗಿ ಕಾಣುವವರಲ್ಲ. ಹೀಗಾಗಿ ಈ ಅಭಿಮಾನಿಗೂ ಅತ್ಯುತ್ತಮ ಸಲಹೆಯನ್ನೇ ಕೊಟ್ಟಿದ್ದಾರೆ. ಹೋಮಿಯೋಪತಿ ವೈದ್ಯ ಡಾ. ರುದ್ರೇಶ್ ಭೇಟಿ ಮಾಡಿ ಎಂದು ಫೋನ್ ನಂಬರ್ ಕೊಟ್ಟಿದ್ದಲ್ಲದೆ, ಗೋಪಾಲಕೃಷ್ಣ ಆಲಯದಲ್ಲಿ