ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ನಾಲ್ಕನೇ ಸೀಸನ್ ಇಂದಿನಿಂದ ಆರಂಭವಾಗಲಿದ್ದು, ಭಾರತ ಕಂಡ ಶ್ರೇಷ್ಠ ಕ್ರಿಕೆಟಿಗ ರಾಹುಲ್ ದ್ರಾವಿಡ್ ರನ್ನು ಶೋಗೆ ಕರೆತರಲು ಇನ್ನಿಲ್ಲದ ಪ್ರಯತ್ನ ನಡೆದಿದೆ.ದ್ರಾವಿಡ್ ರನ್ನು ಶೋಗೆ ಕರೆತರಲು ಜೀ ಕನ್ನಡ ಟ್ವಿಟರ್ ನಲ್ಲಿ #WWRDravid ಎಂಬ ಹ್ಯಾಶ್ ಟ್ಯಾಗ್ ನಲ್ಲಿ ಅಭಿಯಾನವನ್ನೇ ಶುರು ಮಾಡಿದೆ. ಈ ಟ್ವೀಟ್ ಅಭಿಯಾನಕ್ಕೆ ಕನ್ನಡಿಗರು ಮಾತ್ರವಲ್ಲದೆ ಬೇರೆ ಭಾಷೆಯ ಪ್ರೇಕ್ಷಕರು, ಅಭಿಮಾನಿಗಳಿಂದಲೂ ಪ್ರತಿಕ್ರಿಯೆಯ ಮಹಾಪೂರವೇ