ಚೆನ್ನೈ : ಕಾಲಿವುಡ್ ನ ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಪಾರ ಅಭಿಮಾನ ಬಳಗವನ್ನು ಹೊಂದಿದ್ದಾರೆ. ಆದರೆ ಇದೀಗ ರಜನಿಕಾಂತ್ ಮಾಡಿದ ಈ ಕೆಲಸದಿಂದ ಅವರ ಅಭಿಮಾನಿಗಳು ಅವರ ವಿರುದ್ಧ ಬೇಸರಗೊಂಡಿದ್ದಾರೆ ಎನ್ನಲಾಗಿದೆ. ನಟ ರಜನಿಕಾಂತ್ ಅವರು ಇತ್ತೀಚೆಗೆ ತಮ್ಮ ಒಡೆತನದ ರಾಘವೇಂದ್ರ ವಿವಾಹ ಮಂಟಪದ ಆಸ್ತಿ ತೆರಿಗೆ ಕಟ್ಟುವ ವಿಚಾರದಲ್ಲಿ ಸರ್ಕಾರ ವಿರುದ್ಧ ಹೈಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು. ಬಳಿಕ ಹೈಕೋರ್ಟ್ ಆದೇಶದಂತೆ ತೆರಿಗೆ ಪಾವತಿಸಿದ್ದಾರೆ.ಈ ಬಗ್ಗೆ ರಾಜಕೀಯ