ಮಂಡ್ಯ: ಮೊನ್ನೆ ಕಾಲೇಜು ಕಾರ್ಯಕ್ರಮವೊಂದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರೈತರ ಸಾಲ ಮನ್ನಾ ಮಾಡುವ ಬದಲು ಬೆಳೆಗೆ ನ್ಯಾಯಯುತ ಬೆಲೆ ಕೊಟ್ಟರೆ ಅವರೇ ಸಾಲ ತೀರಿಸುತ್ತಾರೆ ಎಂದಿದ್ದರು.