ಮಂಡ್ಯ: ಮೊನ್ನೆ ಕಾಲೇಜು ಕಾರ್ಯಕ್ರಮವೊಂದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರೈತರ ಸಾಲ ಮನ್ನಾ ಮಾಡುವ ಬದಲು ಬೆಳೆಗೆ ನ್ಯಾಯಯುತ ಬೆಲೆ ಕೊಟ್ಟರೆ ಅವರೇ ಸಾಲ ತೀರಿಸುತ್ತಾರೆ ಎಂದಿದ್ದರು.ದರ್ಶನ್ ಈ ರೀತಿ ಹೇಳಿಕೆ ಕೊಟ್ಟ ಬೆನ್ನಲ್ಲೇ ಇದೀಗ ಮಂಡ್ಯ ರೈತರು ಚಾಲೆಂಜಿಂಗ್ ಸ್ಟಾರ್ ಬೆನ್ನ ಹಿಂದೆ ಬಿದ್ದಿದ್ದು, ಸುಮಲತಾ ಅಮ್ಮನ ಪರವಾಗಿ ಚುನಾವಣೆಗೆ ಪ್ರಚಾರ ಮಾಡಿದ ರೀತಿಯಲ್ಲಿ ನಮ್ಮ ಪರವಾಗಿ ರಾಜ್ಯ ಸರ್ಕಾರದ ವಿರುದ್ಧ ಹೋರಾಡಲು ಮುಂದಾಳತ್ವ ವಹಿಸಿ ಎನ್ನುತ್ತಿದ್ದಾರೆ.ದರ್ಶನ್ ಹೇಳಿಕೆಯಿಂದ