ಬೆಂಗಳೂರು: ಈ ಶುಕ್ರವಾರ ಅಂದರೆ ನವಂಬರ್ 1 ರಾಜ್ಯೋತ್ಸವದಂದು ಕನ್ನಡ ಚಿತ್ರರಂಗದ ಪಾಲಿಗೆ ಮಹತ್ವದ ದಿನ. ಅದಕ್ಕೆ ಕಾರಣಗಳು ಮೂರು.ಮೊದಲನೆಯದಾಗಿ ಇದೇ ದಿನ ಶಿವರಾಜ್ ಕುಮಾರ್ ಅಭಿನಯದ ಆಯುಷ್ಮಾನ್ ಭವ ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾ ದ್ವಾರಕೀಶ್ ನಿರ್ಮಾಣದಲ್ಲಿ ಮೂಡಿಬಂದಿದ್ದು, ಹಾರರ್ ಕತೆಯೊಂದನ್ನು ಹೇಳಲಾಗಿದೆ.ಇನ್ನು ಇದೇ ದಿನ ಮಹಿಳಾ ಪ್ರಧಾನ ಚಿತ್ರ ರಂಗನಾಯಕಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಟ್ರೈಲರ್ ಮೂಲಕ ಸಾಕಷ್ಟು ಕುತೂಹಲ ಮೂಡಿಸಿರುವ ಸಿನಿಮಾದಲ್ಲಿ ಅದಿತಿ ಪ್ರಭುದೇವ ಮುಖ್ಯಪಾತ್ರದಲ್ಲಿ