ಖ್ಯಾತ ಗಾಯಕ ಮತ್ತು ರಿಯಾಲಿಟಿ ಶೋ ನಿರೂಪಕರೊಬ್ಬರು ದಿವಾಳಿಯಾಗಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿದೆ. ಹಿಂದಿ ಸಂಗೀತದ ರಿಯಾಲಿಟಿ ಶೋ ಇಂಡಿಯನ್ ಐಡಲ್ ನ ನಿರೂಪಕ ಆದಿತ್ಯ ನಾರಾಯಣ್ ದಿವಾಳಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಈ ಸುದ್ದಿಯನ್ನು ಟಿವಿ ನಿರೂಪಕ ತಳ್ಳಿ ಹಾಕಿದ್ದಾರೆ.ಎಲ್ಲರಂತೆ ಕೊರೊನಾ ವೈರಸ್ ಲಾಕ್ಡೌನ್ ಪರಿಣಾಮ ಆದಿತ್ಯ ಮೇಲೆ ಆಗಿದ್ದರಿಂದ ಆರ್ಥಿಕ ಪರಿಣಾಮ ಬೀರಿದೆ. ಆದಿತ್ಯ ಅವರ ಖಾತೆಯಲ್ಲಿ 18,000 ರೂ. ಮಾತ್ರ ಇದೆ. ಅಕ್ಟೋಬರ್ ವೇಳೆಗೆ ಕೆಲಸ ಮಾಡಲು ಸಾಧ್ಯವಾಗದಿದ್ದರೆ,