ಬೆಂಗಳೂರು: ನವರಸನಾಯಕ ಜಗ್ಗೇಶ್ ಸಾಮಾಜಿಕ ಸೇವೆಗಳ ಮೂಲಕ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಕೊರೋನಾ ಭಯದಲ್ಲಿದ್ದ ಮಲ್ಲೇಶ್ವರ ನಿವಾಸಿಗಳಿಗೆ ಜಗ್ಗೇಶ್ ಸಹಾಯ ಮಾಡಿದ್ದಾರೆ.