ಬೆಂಗಳೂರು: ಮಗಳನ್ನು ಟ್ಯೂಷನ್ ಗೆ ಬಿಟ್ಟು ಬರುತ್ತಿದ್ದ ವೇಳೆ ನಟ ಕೋಮಲ್ ಮೇಲೆ ಕ್ಷುಲ್ಲುಕ ಕಾರಣಕ್ಕೆ ಜಗಳವಾಡಿ ಹಲ್ಲೆ ನಡೆಸಿದ ಯುವಕ ಕಿಚ್ಚ ಸುದೀಪ್ ಅಭಿಮಾನಿ ಎಂದು ಯಾರೋ ಸುದ್ದಿ ಹಬ್ಬಿಸಿದ್ದಕ್ಕೆ ಅಣ್ಣ, ನಟ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಗಳನ್ನು ಟ್ಯೂಷನ್ ಗೆ ಬಿಟ್ಟು ಕಾರಿನಲ್ಲಿ ಮರಳುತ್ತಿದ್ದಾಗ ಶ್ರೀರಾಮಪುರ ರೈಲ್ವೇ ಅಂಡರ್ ಪಾಸ್ ಬಳಿ ಬೈಕ್ ನಲ್ಲಿ ಪ್ರೇಯಸಿ ಜತೆಗೆ ಬರುತ್ತಿದ್ದ ವ್ಯಕ್ತಿ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ಧದಲ್ಲಿ ನಿಂದಿಸಿದ್ದ. ಈ