ಬೆಂಗಳೂರು: ಈ ಬಾರಿ ಉಪಚುನಾವಣೆಯಲ್ಲಿ ಯಶವಂತಪುರ ವಿಧಾನಸಭೆ ಕ್ಷೇತ್ರದಲ್ಲಿ ಮತ್ತೆ ನಟ ಜಗ್ಗೇಶ್ ಗೆ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಕೆಲವು ಕಾರ್ಯಕರ್ತರು ಒತ್ತಾಯಿಸಿದ ಸುದ್ದಿ ಬೆನ್ನಲ್ಲೇ ಇದೀಗ ಜಗ್ಗೇಶ್ ನನಗೆ ಟಿಕೆಟ್ ಸಿಕ್ಕಿಯೇ ತೀರಬೇಕೆಂದಿಲ್ಲ ಎಂಬರ್ಥದಲ್ಲಿ ಮಾತನಾಡಿದ್ದಾರೆ.