ಬೆಂಗಳೂರು: ನೆರೆ ಪರಿಹಾರ ಕೇಳಲು ಹೋದರೆ ಲಂಚ ಕೇಳುವುದು, ಅಲೆದಾಡಿಸುವುದು ಮಾಡುವ ಅಧಿಕಾರಿಗಳನ್ನು ಸುಮ್ಮನೇ ಬಿಡಬೇಡಿ. ಸರಿಯಾಗಿ ಬುದ್ಧಿ ಕಲಿಸಿ ಎಂದು ನಟ, ಬಿಜೆಪಿ ನಾಯಕ ಜಗ್ಗೇಶ್ ಟ್ವಿಟರ್ ಮೂಲಕ ಎಚ್ಚರಿಕೆ ನೀಡಿದ್ದಾರೆ.