ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದ ಮೂಲಕ ಬೆಳಕಿಗೆ ಬಂದ ಮಧುಗಿರಿ ತಾಲೂಕಿನ ಅಂಧ ಸಹೋದರಿಯರಾದ ರತ್ನಮ್ಮ ಮತ್ತು ಮಂಜಮ್ಮ ಅವರಿಗೆ ಮನೆ ಕಟ್ಟಿಸಿಕೊಟ್ಟ ನವರಸನಾಯಕ ಜಗ್ಗೇಶ್ ಗೇ ಈಗ ಟ್ವಿಟರ್ ನಲ್ಲಿ ಟೀಕೆ ವ್ಯಕ್ತವಾಗಿದೆ. ಜಗ್ಗೇಶ್ ಅಭಿಮಾನಿಗಳ ಬಳಗದ ಮೂಲಕ ಅಂಧ ಸಹೋದರಿಯರ ಮನೆ ಮರುನಿರ್ಮಾಣಕ್ಕೆ ಸಹಾಯ ಮಾಡಿದ್ದರು. ಇದಕ್ಕೆ ಕೃತಜ್ಞತೆ ಸಲ್ಲಿಸಿ ಆ ಮನೆಗೆ ಜಗ್ಗೇಶ್-ಪರಿಮಳಾ ನಿಲಯ ಎಂದೇ ಹೆಸರಿಡಲಾಗಿದೆ. ಇದಕ್ಕೆ ಟ್ವಿಟರಿಗರೊಬ್ಬರು ಜಗ್ಗೇಶ್