ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದ ಮೂಲಕ ಬೆಳಕಿಗೆ ಬಂದ ಮಧುಗಿರಿ ತಾಲೂಕಿನ ಅಂಧ ಸಹೋದರಿಯರಾದ ರತ್ನಮ್ಮ ಮತ್ತು ಮಂಜಮ್ಮ ಅವರಿಗೆ ಮನೆ ಕಟ್ಟಿಸಿಕೊಟ್ಟ ನವರಸನಾಯಕ ಜಗ್ಗೇಶ್ ಗೇ ಈಗ ಟ್ವಿಟರ್ ನಲ್ಲಿ ಟೀಕೆ ವ್ಯಕ್ತವಾಗಿದೆ.