ಬೆಂಗಳೂರು: ಕಿಚ್ಚ ಸುದೀಪ್ ಎಂದರೆ ಹಾಗೆಯೇ. ಅವರು ತಮ್ಮ ನೆಚ್ಚಿನವರಿಗಾಗಿ ತಮ್ಮ ಕೈಲಾದಷ್ಟು ಸಹಾಯ ಮಾಡಿಯೇ ಮಾಡುತ್ತಾರೆ. ಇದೀಗ ಈ ವರ್ಷ ಆತ್ಮಹತ್ಯೆ ಮಾಡಿಕೊಂಡಿದ್ದ ನಟ ಧ್ರುವ ಶರ್ಮಾ ವಿಚಾರದಲ್ಲೂ ಅದನ್ನೇ ಮಾಡಿ ತೋರಿಸಿದ್ದಾರೆ.