ಬೆಂಗಳೂರು: ಕರ್ನಾಟಕ ಚಲನಚಿತ್ರ ಕಪ್ (ಕೆಸಿಸಿ) ಟೂರ್ನಿಯಲ್ಲಿ ಯಶ್, ದರ್ಶನ್ ಯಾಕೆ ಭಾಗಿಯಾಗುತ್ತಿಲ್ಲ ಎಂದು ಕೇಳಿದಾಗ ಕಿಚ್ಚ ಸುದೀಪ್ ಗರಂ ಆದರು.