ಬೆಂಗಳೂರು: ಜನತಾ ಕರ್ಫ್ಯೂ ದಿನಕ್ಕೆ ಕರೆ ನೀಡಿರುವ ಪ್ರಧಾನಿ ಮೋದಿ ಇಂದು ಸಂಜೆ ಐದು ಗಂಟೆಗೆ ಚಪ್ಪಾಳೆ ತಟ್ಟಿ ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದ ಸಲ್ಲಿಸೋಣ ಎಂದು ಕರೆನೀಡಿದ್ದರು.