ಬೆಂಗಳೂರು: ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ಸದ್ಯದ ಪರಿಸ್ಥಿತಿ ಬಗ್ಗೆ ಫೋಟೋ, ವಿಡಿಯೋ ಕಳುಹಿಸಿ ನನಗೆ ತಿಳಿಸಿ. ನನ್ನಿಂದ ಆದ ಸಹಾಯ ಮಾಡುತ್ತೇನೆ ಎಂದು ಕಿಚ್ಚ ಸುದೀಪ್ ಟ್ವಿಟರ್ ನಲ್ಲಿ ವಿಡಿಯೋ ಮೂಲಕ ಮನವಿ ಮಾಡಿದ್ದರು.