ಬೆಂಗಳೂರು: ಪೈಲ್ವಾನ್ ಪೈರಸಿ ವಿವಾದ ತಣ್ಣಗಾಗಿದೆ ಎಂದು ಟೀಕಿಸುತ್ತಿರುವವರಿಗೆ ಕಿಚ್ಚ ಸುದೀಪ್ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.ಪೈಲ್ವಾನ್ ಪೈರಸಿ ಮಾಡಿದ ಆರೋಪದಲ್ಲಿ ಒಬ್ಬಾತನನ್ನು ಬಂಧಿಸುತ್ತಿದ್ದಂತೇ ಚಿತ್ರತಂಡ ತಣ್ಣಗಾಗಿದೆಯೇ ಎಂಬ ಪ್ರಶ್ನೆಗಳಿಗೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ನಾವು ಯಾರೂ ಸುಮ್ಮನೇ ಕುಳಿತಿಲ್ಲ. ಈ ವಿಚಾರವನ್ನು ಚಾಲ್ತಿಯಲ್ಲಿಡಲು ಯಾರೋ ಒಬ್ಬ ಎಂಎಲ್ ಸಿಯನ್ನು ಕರೆತಂದು ಭಾಷಣ ಮಾಡಿಸಬೇಕಿಲ್ಲ ಎಂದು ಸುದೀಪ್ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.ಪೈರಸಿ ವಿವಾದದ ಸ್ಥಿತಿ ಗತಿ ಅರಿಯಲು ಬಯಸಿದವರಿಗಾಗಿ... ಈ ವಿಚಾರವನ್ನು