ಬೆಂಗಳೂರು: ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿರುವ ನಟ ಕಿಚ್ಚ ಸುದೀಪ್ ಈ ಬಗ್ಗೆ ಕಠಿಣ ಕಾನೂನೊಂದು ಜಾರಿಗೆ ಬರಬೇಕು ಎಂದಿದ್ದಾರೆ.