ಬೆಂಗಳೂರು: ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಕಿಚ್ಚ ಸುದೀಪ್ ತಾವು ಸಿನಿಮಾ ಮಾಡುವುದು ಬೇರೆ ಸಿನಿಮಾಗಳ ದಾಖಲೆ ಬ್ರೇಕ್ ಮಾಡಲು ಅಲ್ಲ ಎಂದಿದ್ದಾರೆ.ಇಂದು ಬಿಜಿಎಸ್ ಮೈದಾನದಲ್ಲಿ ಪೊಲೀಸ್ ತಂಡದ ಜೊತೆ ಕ್ರಿಕೆಟ್ ಆಡಿದ ಬಳಿಕ ಮಾಧ್ಯಮಗಳು ವಿಕ್ರಾಂತ್ ರೋಣ ಬಗ್ಗೆ ಪ್ರಶ್ನಿಸಿದಾಗ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.‘ಆರ್ ಆರ್ ಆರ್, ಕೆಜಿಎಫ್ ಸಿನಿಮಾಗೆ ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ. ನಾವು ಸಿನಿಮಾ ಮಾಡುವುದು ಬೇರೆಯವರ