ಬೆಂಗಳೂರು: ವಿಕ್ರಾಂತ್ ರೋಣ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಹೊಸ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾ ಕೆಜಿಎಫ್ ನ್ನು ಮೀರಿಸುತ್ತಾ ಎಂಬ ಪ್ರಶ್ನೆಗೆ ಸುದೀಪ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಕ್ಕ ಉತ್ತರ ನೀಡಿದ್ದಾರೆ.