ಬೆಂಗಳೂರು: ಪ್ರಧಾನಿ ಮೋದಿ ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದ ಸಲ್ಲಿಸಲು ಎರಡು ವಾರಗಳ ಹಿಂದೆ ಚಪ್ಪಾಳೆ ತಟ್ಟುವ ಅಭಿಯಾನಕ್ಕೆ ಕರೆಕೊಟ್ಟಾಗ ಕಿಚ್ಚ ಸುದೀಪ್ ಈ ನಿರ್ಧಾರವನ್ನು ಬೆಂಬಲಿಸಿದ್ದರಲ್ಲದೆ, ಆಗಾಗ ಇಂತಹ ಕೆಲಸ ನಡೆಯುತ್ತಿರಬೇಕು ಎಂದಿದ್ದರು.