ಬೆಂಗಳೂರು: ಕಿಚ್ಚ ಸುದೀಪ್ ಕಷ್ಟದಲ್ಲಿರುವ ಅಭಿಮಾನಿಗಳಿಗೆ ಸದ್ದಿಲ್ಲದೇ ಸಹಾಯ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತಾರೆ. ಇದೀಗ ಕಿಚ್ಚ ಮಾಡಿರುವ ಕೆಲಸವೊಂದು ಅದೇ ಕಾರಣಕ್ಕೆ ಸುದ್ದಿಯಾಗಿದೆ.