ಬೆಂಗಳೂರು: ನಾಳೆಯಿಂದ ತೆರೆ ಮೇಲೆ ವಿಕ್ರಾಂತ್ ರೋಣನ ಅಬ್ಬರ ಶುರು. ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಈ ಸಿನಿಮಾ ಕಿಚ್ಚ ಸುದೀಪ್ ಸಿನಿ ಕೆರಿಯರ್ ನಲ್ಲಿ ಮತ್ತೊಂದು ಮೈಲಿಗಲ್ಲಾಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ.ಸಹಜವಾಗಿ ಕಿಚ್ಚನ ಅಭಿಮಾನಿಗಳಲ್ಲಿ ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಈ ಕಾರಣಕ್ಕೆ ನಾನಾ ರೀತಿಯಲ್ಲಿ ಸಿನಿಮಾ ಯಶಸ್ಸಿಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ.ಇವರೆಲ್ಲರ ಅಭಿಮಾನದಿಂದ ಕಿಚ್ಚನ ಹೃದಯ ತುಂಬಿ ಬಂದಿದೆ. ಈ ಕಾರಣಕ್ಕೆ ವಿಕ್ರಾಂತ್ ರೋಣ ಬಿಡುಗಡೆಗೆ ಮೊದಲು ಭಾವನಾತ್ಮಕ ಸಂದೇಶ