ಬೆಂಗಳೂರು: ಹೊಸ ವರ್ಷ ಆರಂಭಕ್ಕೆ ಮೊದಲು ಕಿಚ್ಚ ಸುದೀಪ್ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಆಶಿರ್ವಾದ ಪಡೆದುಕೊಂಡಿದ್ದಾರೆ. ಈ ತಿಂಗಳು ಕಿಚ್ಚನ ಕಡೆಯಿಂದ ಇನ್ನೊಂದು ಸುದ್ದಿ ಬರಲಿದೆ. ಅದೇನು ಗೊತ್ತಾ?