ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಕೊರೋನಾ, ಲಾಕ್ ಡೌನ್ ನಿಂದಾಗಿ ಕೆಲಸ ಕಳೆದುಕೊಂಡು ತುತ್ತು ಅನ್ನಕ್ಕೂ ಪರದಾಡುತ್ತಿರುವ ಎಷ್ಟೋ ಸಿನಿ ಕಾರ್ಮಿಕರಿದ್ದಾರೆ. ಅವರಿಗಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮಾಡುತ್ತಿರುವ ಕೆಲಸಗಳನ್ನು ಕಿರಿಕ್ ಕೀರ್ತಿ ಹಂಚಿಕೊಂಡಿದ್ದಾರೆ.