ಬೆಂಗಳೂರು: ಕೊರೋನಾ, ಲಾಕ್ ಡೌನ್ ಗಿಂತ ಮೊದಲು ಸ್ಯಾಂಡಲ್ ವುಡ್ ನಲ್ಲಿ ಮಿಂಚಿದ ನಟ-ನಟಿಯರು ಈಗ ಭವಿಷ್ಯದ ಬಗ್ಗೆ ಚಿಂತೆ ಮಾಡುವಂತಾಗಿದೆ.ಇನ್ನೇನು ಚಿತ್ರರಂಗದಲ್ಲಿ ಭರವಸೆ ಮೂಡಿಸಿ, ಹೊಸ ಅವಕಾಶಗಳನ್ನು ಪಡೆಯುವ ಹೊಸ್ತಿಲಲ್ಲಿ ಕೊರೋನಾ ವಕ್ಕರಿಸಿತು. ಅದಾದ ಬಳಿಕ ಸಿನಿಮಾಗಳು ಸೆಟ್ಟೇರುತ್ತಿಲ್ಲ. ಚಿತ್ರೀಕರಣವಾದರೂ ಬಿಡುಗಡೆಯಾಗುತ್ತಿಲ್ಲ. ಇದರಿಂದಾಗಿ ಎಷ್ಟೋ ನಟರು ಅವಕಾಶ ಕಳೆದುಕೊಳ್ಳುವಂತಾಗಿದೆ.ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ಸ್ಯಾಂಡಲ್ ವುಡ್ ನಲ್ಲಿ ಭರವಸೆ ಮೂಡಿಸಿದ ನಟರ ಪೈಕಿ ನಂ.1 ಸ್ಥಾನದಲ್ಲಿದ್ದರು. ಆದರೆ