ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಎಲ್ಲ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಅವರ ಮ್ಯಾನೇಜರ್ ಮಲ್ಲಿಕಾರ್ಜುನ್ ಬಿ. ಸಂಕನಗೌಡರ್ ಅಲಿಯಾಸ್ ಮಲ್ಲಿ ದರ್ಶನ್ ಅವರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ವಿಷಯ ಬೆಳಕಿಗೆ ಬಂದಿದೆ. ಸುಮಾರು 10 ಕೋಟಿ ರೂ. ತೆಗೆದುಕೊಂಡು, ಊರಿಗೆ ಹೋಗಿ ಬರೋದಾಗಿ ಹೇಳಿ ಹೋದ ಮಲ್ಲಿಕಾರ್ಜುನ್, 10ದಿನ ಕಳೆದರೂ ದರ್ಶನ್ ಅವೆ ಸಂಪರ್ಕಕ್ಕೆ ಸಿಗದೆ ತನ್ನ ಮೊಬೈಲ್ ಸ್ವಿಚಾಫ್ ಮಾಡಿಕೊಂಡು ತಲೆ