ಬೆಂಗಳೂರು: ತಮ್ಮ ಮೇಲೆ ಆರೋಪ ಮಾಡಿದ್ದ ನಿರ್ಮಾಪಕರ ವಿರುದ್ಧ ಕಿಚ್ಚ ಸುದೀಪ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಇದರ ಬೆನ್ನಲ್ಲೇ ಆರೋಪ ಮಾಡಿದ್ದ ಎಂ.ಎನ್. ಕುಮಾರ್ ಫಿಲಂ ಚೇಂಬರ್ ಮುಂದೆ ಧರಣಿ ಕೂತಿದ್ದಾರೆ.