ಬೆಂಗಳೂರು: ಒಳ್ಳೆ ಹುಡುಗ ಪ್ರಥಮ್ ತಾವು ಕೂತ ನಿಂತ ವಿಷಯವನ್ನೆಲ್ಲಾ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಳ್ಳುತ್ತಾರೆ. ಇದೀಗ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾಗ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರು ಉಡುಗೊರೆಯಾಗಿ ನೀಡಿದ ವಾಚ್ ಒಂದನ್ನು ಪ್ರಕಟಿಸಿದ್ದು ಚರ್ಚೆಗೆ ಗ್ರಾಸವಾಗಿದೆ.