ಬೆಂಗಳೂರು: ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯದ ಕುರಿತಾಗಿ ಹೇಳಿಕೆ ನೀಡಿ ಬ್ರಾಹ್ಮಣ ಸಮುದಾಯಕ್ಕೆ ನೋವುಂಟಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ವಿಚಾರಣೆಗೆ ಹಾಜರಾಗಲು ನಟ ಚೇತನ್ ಗೆ ನೋಟಿಸ್ ನೀಡಲಾಗಿದೆ.