ಧೋ ಸುರಿಯುತ್ತಿರುವ ಮಳೆಗೆ ಬೆಂಗಳೂರು ನಗರದ ಜನ ತತ್ತರಿಸಿಹೋಗಿದ್ದಾರೆ. ಎಲ್ಲಿ ನೋಡಿದರೂ ನೀರೋ ನೀರು. ತಗ್ಗುಪ್ರದೇಶಗಳು ಜಲಾವೃತಗೊಂಡಿದೆ. ಹಲವೆಡೆ ಒಳಚರಂಡಿಗಳ ಅದ್ವಾನದಿಂದಾಗಿ ನೀರು ಮನೆಗಳಿಗೆ ನುಗ್ಗುತ್ತಿರುವ ಸುದ್ದಿಗಳನ್ನ ನೋಡಿದ್ದೀರಿ. ಇದೀಗ, ಪ್ರಜಾಕಾರಣಿ ಉಪೇಂದ್ರ ಈ ಸಮಸ್ಯೆಗೆ ಪರಿಹಾರ ಕಂಡು ಹಿಡಿದಿದ್ದಾರೆ.