ಬೆಂಗಳೂರು: ತಮಿಳು ಸಿನಿಮಾ ಚಿಕ್ಕು ಪ್ರಚಾರಕ್ಕೆ ಬೆಂಗಳೂರಿಗೆ ಬಂದಿದ್ದ ನಟ ಸಿದ್ಧಾರ್ಥ್ ರ ಪತ್ರಿಕಾಗೋಷ್ಠಿಗೆ ಕರವೇ ಕಾರ್ಯಕರ್ತರು ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿ ಕನ್ನಡಿಗರ ಪರವಾಗಿ ಕ್ಷಮಿಸಿ ಎಂದಿದ್ದಾರೆ.