ಬೆಂಗಳೂರು: ತಮಿಳು ಸಿನಿಮಾ ಚಿಕ್ಕು ಪ್ರಚಾರಕ್ಕೆ ಬೆಂಗಳೂರಿಗೆ ಬಂದಿದ್ದ ನಟ ಸಿದ್ಧಾರ್ಥ್ ರ ಪತ್ರಿಕಾಗೋಷ್ಠಿಗೆ ಕರವೇ ಕಾರ್ಯಕರ್ತರು ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿ ಕನ್ನಡಿಗರ ಪರವಾಗಿ ಕ್ಷಮಿಸಿ ಎಂದಿದ್ದಾರೆ.ತಮಿಳು ಸಿನಿಮಾ ಚಿಕ್ಕು ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಯಕ ನಟ ಸಿದ್ಧಾರ್ಥ್ ಮಲ್ಲೇಶ್ವರದಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಕರವೇ ಕಾರ್ಯಕರ್ತರು ಬಂದು ಕಾರ್ಯಕ್ರಮ ಸ್ಥಗಿತಗೊಳಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಕಾಶ್ ರಾಜ್ ‘ಹೌದು.