ಚೆನ್ನೈ : ನಿರ್ದೇಶಕ ವೆಟ್ರಿಮಾರನ್ ಅವರು ಭಾರತೀಯ ಚಿತ್ರರಂಗದಲ್ಲಿ ಜನರ ಮೆಚ್ಚುಗೆ ಪಡೆದ ಒಬ್ಬ ಖ್ಯಾತ ನಿರ್ದೇಶಕ. ಕಳೆದ ವರ್ಷ ಬಿಡುಗಡೆಯಾದ ಅವರ ಅಸುರನ್ ಚಿತ್ರ ಅಂತರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿದೆ. ಇಂತಹ ಮಹಾನ್ ನಿರ್ದೇಶಕನನ್ನು ನಟ ಪ್ರಕಾಶ್ ರಾಜ್ ಅವರು ಶಪಿಸಿದ್ದಾರೆ. ಹೌದು. ಇತ್ತೀಚೆಗೆ ಬಿಡುಗಡೆಯಾದ ಆಂಥಾಲಜಿ ಆಫ್ ಸಿನ್ ಸ್ಟೋರಿಸ್ ನಲ್ಲಿ ಅವರು ನಿರ್ದೇಶಿಸಿದ ಭಾಗ ‘ಒನ್ ನೈಟ್’ ತುಂಬಾ ದುಃಖಕರವಾದ ಕಥೆಯಾಗಿತ್ತು. ಈ ವೇಳೆ ಈ ಚಿತ್ರದ