ಬೆಂಗಳೂರು: ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿರುವ ನಟಿ ಪ್ರಣೀತಾ ಸುಭಾಷ್ ಹಿಂದೂಗಳ ಜೀವಕ್ಕೂ ಬೆಲೆಯಿದೆ ಎಂದಿದ್ದಾರೆ.