ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಒಂದಾದ ಮೇಲೊಂದರಂತೆ ಕಂಟಕಗಳು ಎದುರಾಗುತ್ತಿವೆ. ಅವರೇ ನಿನ್ನೆ ಮಾಧ್ಯಮಗಳ ಮುಂದೆ ಆಕ್ರೋಶದಲ್ಲಿ ಮಾತನಾಡುವಾಗ ನೀಡಿದ ಹೇಳಿಕೆಯೊಂದು ಈಗ ನಿರ್ದೇಶಕ ಪ್ರೇಮ್ ಕೆಂಗಣ್ಣಿಗೆ ಗುರಿಯಾಗಿದೆ.ಉಮಾಪತಿಯವರನ್ನು ಪರಿಚಯ ಮಾಡಿದ್ದು ಪ್ರೇಮ್. ಯಾವುದೇ ನಿರ್ಮಾಪಕರಿಗೆ ನಾನು 70 ದಿನ ಕಾಲ್ ಶೀಟ್ ಕೊಡುತ್ತೇನಷ್ಟೇ. ಆದರೆ ಮರುದಿನ ಪ್ರೇಮ್ ಗೋಸ್ಕರ್ ನಿರ್ಧಾರ ಬದಲಿಸಿ 100 ದಿನ ಕಾಲ್ ಶೀಟ್ ಕೊಟ್ಟರು ಎಂಬ ಸುದ್ದಿ ಬಂತು. ಪ್ರೇಮ್, ಉಮಾಪತಿ ಇಬ್ಬರನ್ನೂ